Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 03-12-2024
03 ಡಿಸೆಂಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
2025 ರ ಪ್ರಯಾಗರಾಜ್ ನ ಮಹಾ ಕುಂಭಮೇಳ ನಿರ್ವಹಣೆಗಾಗಿ ಉತ್ತರ ಪ್ರದೇಶದಲ್ಲಿ ಹೊಸ ಜಿಲ್ಲೆಯಾಗಿ ಘೋಷಿಸಿದೆ. ಈ ಹೊಸ ಜಿಲ್ಲೆಯ ಹೆಸರೇನು?
A
ಸಂಗಮ್ ನಗರ
B
ಮೇಳ ಪುರಿ
C
ತ್ರಿವೇಣಿ ನಗರ
D
ಮಹಾ ಕುಂಭಮೇಳ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಭಾರತ-ಮಲೇಷ್ಯಾ ಜಂಟಿ ಮಿಲಿಟರಿ ವ್ಯಾಯಾಮ ಹರಿಮೌ ಶಕ್ತಿಯ 4 ನೇ ಆವೃತ್ತಿಯನ್ನು ಎಲ್ಲಿ ಆಯೋಜಿಸಲಾಗಿದೆ?
A
ಕೌಲಾಲಂಪುರ್
B
ಬೆಂಟಾಂಗ್ ಕ್ಯಾಂಪ್
C
ಜೋಹರ್ ಬಹ್ರು
D
ಲಂಕಾವಿ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಅಭಿವೃದ್ಧಿ ವಿಷಯದಲ್ಲಿ ಭಾರತ ದೇಶದಲ್ಲೇ ಯಾವ ರಾಜ್ಯ ಮೊದಲ ಸ್ಥಾನದಲ್ಲಿದೆ.
A
ಗುಜರಾತ
B
ಕರ್ನಾಟಕ
C
ತಮಿಳನಾಡು
D
ಮಹಾರಾಷ್ಟ್ರ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರತಿ ವರ್ಷ ಗುಲಾಮಗಿರಿ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಡಿಸೆಂಬರ್ 1
B
ಡಿಸೆಂಬರ್ 4
C
ಡಿಸೆಂಬರ್ 3
D
ಡಿಸೆಂಬರ್ 2
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಜಿಲ್ಲೆಯಲ್ಲಿ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ?
A
ಕಲಬುರ್ಗಿ
B
ಬಳ್ಳಾರಿ
C
ತುಮಕೂರು
D
ಉಡುಪಿ
ವಿವರಣೆ / Explanation:
ಪ್ರಶ್ನೆ 6 / Question 6
1 Mark
2020-22ರ ಅವಧಿಯಲ್ಲಿ ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ?
A
ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ
B
ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ
C
ತೆಲಂಗಾಣ, ತಮಿಳನಾಡು ಮತ್ತು ಸಿಕ್ಕಿಂ
D
ಕೇರಳ, ಮಹಾರಾಷ್ಟ್ರ ಮತ್ತು ಅಸ್ಸಾಂ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ವಿಕಲ ಚೇತನರ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
A
ಡಿಸೆಂಬರ್ 1
B
ನವೆಂಬರ್ 28
C
ನವೆಂಬರ್ 30
D
ಡಿಸೆಂಬರ್ 3
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಅಂತಾರಾಷ್ಟ್ರೀಯ ವಿಕಲ ಚೇತನರ ದಿನದ 2024ರ ಥೀಮ್ ಏನು ?
A
"ಅಂತರ್ಗತ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಾಂಗ ವ್ಯಕ್ತಿಗಳ ನಾಯಕತ್ವವನ್ನು ವರ್ಧಿಸುವುದು."
B
"ಅಂತರ್ಗತ ಅಭಿವೃದ್ಧಿಗೆ ಪರಿವರ್ತಕ ಪರಿಹಾರಗಳು: ಪ್ರವೇಶಿಸಬಹುದಾದ ಮತ್ತು ಸಮಾನ ಜಗತ್ತನ್ನು ಉತ್ತೇಜಿಸುವಲ್ಲಿ ನಾವೀನ್ಯತೆಯ ಪಾತ್ರ"
C
"ವಿಕಲಚೇತನರ ನೇತೃತ್ವದಲ್ಲಿ: ಒಳಗೊಳ್ಳುವ, ಪ್ರಾಪ್ಯ, ಮತ್ತು ಶಾಶ್ವತ ವಿಶ್ವದ ನಿರ್ಮಾಣ"
D
"ಸಮೃದ್ಧಿಯ ಉದ್ದೇಶಗಳನ್ನು ವಿಕಲಚೇತನರಿಗಾಗಿ, ಅವರೊಂದಿಗೆ ಮತ್ತು ಅವರ ಮೂಲಕ ಉದ್ದಾರ ಮಾಡಲು ಮತ್ತು ಸಾಧಿಸಲು ಒಗ್ಗೂಡಿದ ಕ್ರಿಯೆ"
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಯಾವ ರಾಜ್ಯವನ್ನು ಯುನೆಸ್ಕೋ ಪಾರಂಪರಿಕ ಪ್ರವಾಸೋದ್ಯಮಕ್ಕೆ ಉನ್ನತ ತಾಣವೆಂದು ಘೋಷಿಸಿದೆ.
A
ಆಂಧ್ರ ಪ್ರದೇಶ
B
ಪಶ್ಚಿಮ ಬಂಗಾಳ
C
ಹಿಮಾಚಲಪ್ರದೇಶ
D
ಅರುಣಾಚಲಪ್ರದೇಶ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಯಾವ ಸಚಿವಾಲಯವು ಹಾವು ಕಡಿತದ ಪ್ರಕರಣಗಳು ಮತ್ತು ಸಾವುಗಳನ್ನು 'ಅಧಿಕೃತ ರೋಗ' ಎಂದು ಗೊತ್ತುಪಡಿಸಿದೆ?
A
ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ
B
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
C
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ
D
ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers