ಗುರುದ್ವಾರ ಅರ್ಚಕರಿಗೆ ಆರ್ಥಿಕ ನೆರವು ಒದಗಿಸಲು ಯಾವ ರಾಜ್ಯ/UT ಇತ್ತೀಚೆಗೆ 'ಪೂಜಾರಿ ಗ್ರಂಥ ಸಮ್ಮಾನ್' ಯೋಜನೆ ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ರಾಮಾಯಣ ವಾಟಿಕಾ ನಂತರ ಮಹಾಭಾರತದಲ್ಲಿನ ಪರಿಸರ ಮತ್ತು ಪರಿಸರ ಜ್ಞಾನವನ್ನು ಪ್ರದರ್ಶಿಸಲು ಎಥ್ನೋಬೊಟಾನಿಕಲ್ ಉದ್ಯಾನವನ್ನು _______________________ ಅರಣ್ಯ ಇಲಾಖೆಯು ಅಭಿವೃದ್ಧಿಪಡಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2024ರ ಡಿಸೆಂಬರ್ ನಲ್ಲಿ ಸರಕು ಮತ್ತು ಸೇವಾ ತೆರಿಗೆ(GST) ಎಷ್ಟು ಕೋಟಿ ಸಂಗ್ರಹವಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
2024ನೇ ಸಾಲಿನ 'ಸಿದ್ಧಗಂಗಾಶ್ರೀ' ಪ್ರಶಸ್ತಿಗೆ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಚೆಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಪುರುಷರ ವಿಶ್ವ ಬ್ರಿಡ್ಜ್ ಚಾಂಪಿಯನ್ ಷಿಪ್ ನಲ್ಲಿ _____________________________ ಅವರು ಚಾಂಪಿಯನ್ ಪಟ್ಟವನ್ನು ಜಂಟಿಯಾಗಿ ಹಂಚಿಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ದೇಶ ಪ್ರವಾಸಿ ತೆರಿಗೆಯನ್ನು ಪರಿಚಯಿಸಿತ್ತು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತೀಯ ವಾಯುಪಡೆಯ (IAF) ವೆಸ್ಟರ್ನ್ ಏರ್ ಕಮಾಂಡ್ ಮುಖ್ಯಸ್ಥರಾಗಿ ಯಾರು ನೇಮಕಗೊಂಡರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಮನು ಭಾಕರ್, ಡಿ.ಗುಕೇಶ್, ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ರವೀಣ್ ಕುಮಾರ್ ಅವರಿಗೆ ಭಾರತ ಸರ್ಕಾರವು ____________________________ ಪ್ರಶಸ್ತಿಯನ್ನು ಘೋಷಣೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಯಾವ ರಾಜ್ಯ ಸರ್ಕಾರವು ಇತ್ತೀಚೆಗೆ "ರೈಟರ್ಸ್ ವಿಲೇಜ್" ಎಂಬ ಸಾಂಸ್ಕೃತಿಕ ಉಪಕ್ರಮವನ್ನು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 10 / Question 101 Mark
ವಿಶ್ವ ಆಡಿಯೋ ವಿಷುಯಲ್ ಎಂಟರ್ಟೈನ್ಮೆಂಟ್ ಶೃಂಗಸಭೆ (WAVES) 2025 ರಲ್ಲಿ ಮೊದಲ ಬಾರಿಗೆ ಯಾವ ದೇಶದಲ್ಲಿ ನಡೆಯಲಿದೆ?