ಭಾರತ ದೇಶಕ್ಕೆ ಮೊದಲ ಹೊಸ ಸಮುದ್ರ ಮಾರ್ಗವನ್ನು ಕಂಡು ಹಿಡಿದವರು ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೋವಿಡ್ -19 ನಿರ್ಮೂಲನೆಗೆ ಎಷ್ಟು ವರ್ಷ ಸಮಯ ಬೇಕಾಗಬಹುದೆಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚಿಗೆ ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಆಲ್ ರೌಂಡರ್ ಯಾರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತ ಬಾಹ್ಯಾಕಾಶ ಸಂಸ್ಥೆಯ ಯಾವ ಯೋಜನೆಯು ಯಶಸ್ವೀ ಒಂದು ವರ್ಷ ಅವಧಿ ಪೂರೈಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
JNU ವಿಶ್ವವಿದ್ಯಾಲಯದ "ಭಾರತೀಯ ಭಾಷಾ ಕೇಂದ್ರ ಸಾಹಿತ್ಯ ಮತ್ತು ಸಾಹಿತ್ಯ ಅಧ್ಯಯನ " ಕೇಂದ್ರದ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಚುನಾವಣಾ ಆಯುಕ್ತರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಶ್ರೀಶೈಲಂ ಜಲವಿದ್ಯುದಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿ ಹಲವು ಸಾವು ನೋವುಗಳಿಗೆ ಕಾರಣವಾಗಿದ್ದು, ಇದು ಯಾವ ರಾಜ್ಯದ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
2020 ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ಯಾವ ಕ್ರಿಕೆಟಿಗ 2020 ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದಿರುತ್ತಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತವು ತನ್ನ ಮೊದಲನೆಯ ಅಣ್ವಸ್ತ್ರ ಸದನವನ್ನು ಸ್ಫೋಟಿಸಿದ ಸ್ಥಳ ಯಾವುದು ?