ಮೊದಲನೇ ಪಾಣಿಪತ್ ಯುದ್ಧದಲ್ಲಿ ಬಾಬರ್ ನಿಂದ ಸೋಲಿಸಲ್ಪಟ್ಟವರು ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಆಸ್ಟ್ರೇಲಿಯಾ ಓಪನ್ ಟೆನಿಸ್ ಕ್ರೀಡಾ ಪಂದ್ಯ ಸ್ಪರ್ಧೆ,2018 ರಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದವರು ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದ "ಶ್ವೇತ ಕ್ರಾಂತಿಯ ಪಿತಾಮಹ" ಎಂದು ಯಾರನ್ನು ಕರೆಯಲಾಗಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
2017 ರಲ್ಲಿ ಪ್ರೊಫೆಸರ್ ಉಡುಪಿ ರಾಮಚಂದ್ರ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಅವರ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಗಾಗಿ ನೀಡಲಾಯಿತು. ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಗುರ್ತಿಸಿ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೆಳಗಿನ ನದಿಗಳಲ್ಲಿ ಯಾವ ನದಿ ಮಾತ್ರ ಕರ್ನಾಟಕದಲ್ಲಿಯೇ ಉಗಮವಾಗಿ ರಾಜ್ಯದೊಳಗೆ ತನ್ನ ಇಡೀ ಜಲಾಶಯ / ಜಲಶೇಖರಣಾ ಪ್ರದೇಶವನ್ನು ಒಳಗೊಂಡಿರುವುದು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಈ ಕೆಳಗಿನ ಯಾವ ದೇಶದೊಂದಿಗೆ ಭಾರತವು ಅದರ ಅತಿ ಉದ್ದದ ಎಲ್ಲೆಯನ್ನು ಹಂಚಿಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪಾಶ್ಚಿಮಾತ್ಯ ಸಾಂಸ್ಕೃತಿಯ ಆಕ್ರಮಣದ ವಿರುದ್ಧ ಹೋರಾಡಲು ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಭಾಷೆಯ ಬೋಧನೆಯನ್ನು ಯಾವ ದೇಶವೂ ಇತ್ತೀಚೆಗೆ ನಿಷೇಧಿಸಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಕೆಳಗಿನ ಯಾವ ಜೀವ ಭೌಗೋಳಿಕ ಪ್ರದೇಶದಲ್ಲಿ ಜೀವ ವೈವಿಧ್ಯದ ಬಿಸಿ ತಾಣವಾದ ಕೆರೆಬಿಯನ್ ದ್ವಿಪಗಳು ಕಂಡು ಬರುತ್ತವೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಶ್ರೀ ಎ.ಎಸ್. ಕಿರಣ್ ಕುಮಾರ್ ರ ಉತ್ತರಾಧಿಕಾರಿಯಾಗಿ ಅಧ್ಯಕ್ಷರಾದವರು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಈ ಕೆಳಗಿನ ಮೊಘಲ್ ದೊರೆಗಳಲ್ಲಿ ತಂಬಾಕು ಬಳಕೆಯನ್ನು ನಿಷೇದಿಸಿದವರು ಯಾರು ?