Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily quiz 06-05-2021
06 ಮೇ 2021 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಭಾರತದಲ್ಲಿನ ಕೋವಿಡ್-19 ತುರ್ತು ಆರೋಗ್ಯ ಸೇವೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಎಷ್ಟು ಕೋಟಿ ರೂ. ನೀಡಲಿದೆ?
A
35,000
B
50,000
C
25,000
D
10,000
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಕೇಂದ್ರ ಸರ್ಕಾರವು ಎಷ್ಟರಲ್ಲಿ ಡಾ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವ ನೀಡಿತ್ತು.
A
2004
B
2002
C
2005
D
2000
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪೋರ್ಚುಗಲ್ ರಾಷ್ಟ್ರದ ವಿಶ್ವದ ಅತ್ಯಂತ ಉದ್ದದ ಪಾದಚಾರಿಗಳ ತೂಗು ಸೇತುವೆಯ ಉದ್ದ ಎಷ್ಟು?
A
416 ಮೀಟರ್
B
615 ಮೀಟರ್
C
156 ಮೀಟರ್
D
516 ಮೀಟರ್
ವಿವರಣೆ / Explanation:
ಪ್ರಶ್ನೆ 4 / Question 4
1 Mark
ವಿಶ್ವದ ಅತ್ಯಂತ ಉದ್ದದ ಪಾದಚಾರಿಗಳ ತೂಗು ಸೇತುವೆ ಎಲ್ಲಿ ನಿರ್ಮಾಣವಾಗಿದೆ ?
A
ಇರಾನ
B
ರಶಿಯಾ
C
ಪೋರ್ಚುಗಲ್
D
ಸೌತ್ ಕೊರಿಯಾ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಕೊರೋನಾ ಲಸಿಕೆಯನ್ನು ಜನರಿಗೆ ನೀಡುವ ವಿಚಾರದಲ್ಲಿ ಯಾವ ರಾಜ್ಯ ಸರ್ಕಾರವು ಪ್ರಧಾನಿ ಮೋದಿ ಅವರ ಮೆಚ್ಚುಗೆಯನ್ನು ಪಡೆದಿದೆ.
A
ತಮಿಳನಾಡು
B
ಕೇರಳ
C
ಮಹಾರಾಷ್ಟ್ರ
D
ಕರ್ನಾಟಕ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಯಾವ ದೇಶದಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಹಡಗಿನ ಮೂಲಕ ನವಮಂಗಳೂರು ಬಂದರಿಗೆ ಬಂದು ತಲುಪಿದೆ.
A
ಬಹ್ರೇನ್
B
ಇಸ್ರೇಲ್
C
ಇಟಲಿ
D
ಫ್ರಾನ್ಸ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಯಾವ ವರ್ಷದಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಸಾಮಾಜಿಕ ಭದ್ರತಾ ಸಂಹಿತೆಯ ಸೆಕ್ಷನ್'ಗೆ ಸೂಚನೆ ನೀಡಿತ್ತು.
A
2016
B
2018
C
2020
D
2017
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಸಾಮಾಜಿಕ ಭದ್ರತಾ ಸಂಹಿತೆಯ ಯಾವ ಸೆಕ್ಷನ್'ಗೆ ಸೂಚನೆ ನೀಡಿತ್ತು.
A
144
B
420
C
302
D
142
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದ ಸುಪ್ರೀಂ ಕೋರ್ಟ್ ಯಾವ ರಾಜ್ಯದಲ್ಲಿನ 50 ಶೇಕಡಾ ಮರಾಠಾ ಮೀಸಲಾತಿಯನ್ನು ಪ್ರಶ್ನಿಸಿದೆ?
A
ಮಹಾರಾಷ್ಟ್ರ
B
ಕರ್ನಾಟಕ
C
ಗೋವಾ
D
ತೆಲಂಗಾಣ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಈ ಕೆಳಗಿನ ಯಾವ ಜಿಲ್ಲೆಗಳು ಉಷ್ಣ ವಿದ್ಯುತ್ ಸ್ಥಾವರವನ್ನು ಹೊಂದಿದೆ?
A
ರಾಯಚೂರು ಮಾತ್ರ
B
ಬಳ್ಳಾರಿ, ವಿಜಯಪುರ ಮತ್ತು ರಾಯಚೂರು
C
ಬಳ್ಳಾರಿ ಮತ್ತು ವಿಜಯಪುರ
D
ಬಳ್ಳಾರಿ ಮತ್ತು ರಾಯಚೂರು
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers