ಇತ್ತೀಚಿಗೆ ಕರ್ನಾಟಕ ರಾಜ್ಯ ಸರ್ಕಾರವು ಯಾವ ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾಗಿರುವ ಪಹಣಿ , ಅಟ್ಲಾಸ್ , ಆದಾಯ ಹಾಗೂ ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ನಿಟ್ಟಿನಲ್ಲಿ 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಯೋಜನೆಯನ್ನು ರಾಜ್ಯದ ಯಾವ ಜಿಲ್ಲೆಯಲ್ಲಿ ಆರಂಭಿಸಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ವಿಶ್ವಕಪ್ ಕ್ರಿಕೆಟ್'ನಲ್ಲಿ ಅತಿ ಹೆಚ್ಚು ವಿಕೆಟ್'ಗಳನ್ನೂ ಪಡೆದುಕೊಂಡು ದಾಖಲೆಯನ್ನು ನಿರ್ಮಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ಯಾರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಜೂಲನ್ ಗೋಸ್ವಾಮಿ ಅವರಿಗೆ ಗೌರವಾರ್ಥವಾಗಿ ಭಾರತೀಯ ಅಂಚೆ ಚೀಟಿಯನ್ನು ಈ ಹಿಂದೆ ಯಾವ ವರ್ಷದಲ್ಲಿ ಬಿಡುಗಡೆ ಮಾಡಲಾಗಿತ್ತು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಮೊದಲ ಬಾರಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯು ಮಾರುಕಟ್ಟೆ ಬಂಡವಾಳೀಕರಣದ ವಿಷಯದಲ್ಲಿ ವಿಶ್ವದ ಎಷ್ಟನೇ ಸ್ಥಾನವನ್ನು ತಲುಪಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಗೇಬ್ರಿಯಲ್ ಬೋರಿಕ್ ಅವರು ಇತ್ತೀಚಿಗೆ ಯಾವ ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಗೇಬ್ರಿಯಲ್ ಬೋರಿಕ್ ಅವರು ತಮ್ಮ ಕ್ಯಾಬಿನೆಟ್'ಗೆ ಸರಿ ಸುಮಾರು ಎಷ್ಟು ಮಹಿಳೆಯರನ್ನು ಸೇರಿಸಿಕೊಂಡು ಇದನ್ನು "ಸ್ತ್ರೀವಾದಿ ಕ್ಯಾಬಿನೆಟ್" ಎಂದು ಗುರುತಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಗೇಬ್ರಿಯಲ್ ಬೋರಿಕ್ ಅವರು ವಿಶ್ವದ ಎಷ್ಟನೇ ಕಿರಿಯ ರಾಜ್ಯ ನಾಯಕರಾಗಿದ್ದಾರೆ, ಹಾಗೆಯೇ ಇವರು ದೇಶದ ಇತಿಹಾಸದಲ್ಲಿ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿರುವ ಅಧ್ಯಕ್ಷರು ಇವರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಮೈಸೂರು ವಿವಿ (Mysore University)ಯು ಯಾವ ನಟನಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡುವದಾಗಿ ಘೋಷಣೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ನಟ ಪುನೀತ್ ರಾಜ್ ಕುಮಾರ್ ಅವರು ನಟಿಸಿರುವ ಯಾವ ಚಿತ್ರದಲ್ಲಿನ ರಾಮು ಪಾತ್ರಕ್ಕಾಗಿ ಅವರು ಅತ್ಯುತ್ತಮ ಬಾಲ ಕಲಾವಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ರಾಜ್ಯ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ತೃತೀಯಲಿಂಗಿಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನವನ್ನು ಕೈಗೊಂಡಿದೆ.