ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳು 2022 ರ ತಾತ್ಕಾಲಿಕ ಪಟ್ಟಿಗೆ ಸೇರ್ಪಡೆಯಾಗಿರುವ ಲೇಪಾಕ್ಷಿಯಲ್ಲಿ ಬೃಹತ್ ನಂದಿ ವಿಗ್ರಹ ಒಳಗೊಂಡಿರುವ ಪ್ರಸಿದ್ಧ ವೀರಭದ್ರ ಸ್ವಾಮಿ ದೇವಾಲಯವು ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಲೇಪಾಕ್ಷಿ ದೇವಾಲಯವು ಎಷ್ಟನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯಲ್ಲಿ ನಿರ್ಮಾಣಗೊಂಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಲೇಪಾಕ್ಷಿಯಲ್ಲಿರುವ ಹಿಂದೂ ಈ ದೇವಾಲಯವು ರಾಷ್ಟ್ರೀಯ ಪ್ರಾಮುಖ್ಯತೆಯ ಕೇಂದ್ರೀಯವಾಗಿ ಸಂರಕ್ಷಿತ ಸ್ಮಾರಕಗಳಲ್ಲಿ ಒಂದಾಗಿದೆ. ಈ ದೇವಾಲಯವು ಯಾವ ರಾಜ್ಯದಗಡಿಗೆ ಸಮೀಪದಲ್ಲಿದೆ ಹಾಗೂ ಅಲ್ಲಿನ ಶಾಸನಗಳಿಗೆ ಈ ದೇವಾಲಯ ನೆಲೆಯಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಯಾವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಮಾರ್ಚ್. 28ರಂದು ಮೊದಲ ಬಾರಿಗೆ ಅತಿ ಹೆಚ್ಚು ವಿಮಾನಗಳು ಸಂಚಾರ ನಡೆಸಿವೆ, ಇದೀಗ ಈ ವಿಮಾನ ನಿಲ್ದಾಣದ ಇತಿಹಾಸದಲ್ಲಿ ಮಾರ್ಚ್. 28 ರಂದು ಜನನಿಬೀಡ ದಿನ ಎಂದೇ ವರದಿ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೊಂಕಣ ರೈಲ್ವೇ ಕಾರ್ಪೊರೇಷನ್ ಇತ್ತೀಚಿಗೆ ಯಾವ ರಾಜ್ಯಗಳ ನಡುವಿನ 741 ಕಿ.ಮೀ. ಮಾರ್ಗದಲ್ಲಿ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಿದೆ ಎಂದು ವರದಿ ಮಾಡಿದೆ
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೊಂಕಣ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ (KRCL) ಯಾವ ನಗರದಲ್ಲಿ ತನ್ನ ಪ್ರಧಾನ ಕಛೇರಿಯನ್ನು ಹೊಂದಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರವನ್ನು ಯಾವ ಗ್ರಾಮ ಪಂಚಾಯಿತಿಯು ಪಡೆದುಕೊಂಡಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಹಿಂದೆ ಎಷ್ಟರಲ್ಲಿ ಮೊದಲ ರಾಷ್ಟ್ರೀಯ ಜಲ ಪ್ರಶಸ್ತಿಯನ್ನು ಜಲ ಶಕ್ತಿ ಸಚಿವಾಲಯವು ಆರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನವದೆಹಲಿಯಲ್ಲಿ ಎಷ್ಟನೇ ರಾಷ್ಟ್ರೀಯ ಜಲ ಪ್ರಶಸ್ತಿಗಳನ್ನು ಪ್ರಧಾನ ಮಾಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರಸ್ತುತ ಆಗ್ನೇಯ ಏಷ್ಯಾ ದೇಶಗಳ ಸಂಘಟನೆಯ(ಆಸಿಯಾನ್) ನಾಯಕರ ಜತೆ ವಿಶೇಷ ಶೃಂಗಸಭೆ ನಡೆಸುವುದಾಗಿ ಘೋಷಿಸಿರುವ ಅಧ್ಯಕ್ಷ ಯಾರು?