ಭಾರತವು ಇತ್ತೀಚೆಗೆ ಜೀವವೈವಿಧ್ಯ ಸಂರಕ್ಷಣೆ ಕುರಿತು ಯಾವ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿದೆ
ವಿವರಣೆ / Explanation:
ಪ್ರಶ್ನೆ 2 / Question 21 Mark
ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರ ಯಾವ ಯೋಜನೆಯನ್ನು ಘೋಷಣೆ ಮಾಡಿದೆ
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಭಾರತದ ಯಾವ ನಗರವನ್ನು ವಿಶ್ವದ ಅತಿ ದೊಡ್ಡ ನಗರವಾಗಿ ಕ್ರೀಡಾ ನಗರವಾಗಿ ಅಭಿವೃದ್ಧಿ ಪಡಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ರಾಜ್ಯಮಟ್ಟದ ಜಯಂತಿ ಯನ್ನು ರಾಜ್ಯದ ಯಾವ ನಗರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ
ವಿವರಣೆ / Explanation:
ಪ್ರಶ್ನೆ 5 / Question 51 Mark
ಬಡವರು, ಮಧ್ಯಮ ಕೆಳ ವರ್ಗದವರು, ಶ್ರಮಿಕ ವರ್ಗದವರು ಸೇರಿದಂತೆ ಸಾಮಾನ್ಯ ಜನರಿಗೂ ಸ್ಥಳೀಯವಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಸಲುವಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಆರಂಭಿಸಲು ಉದ್ದೇಶಿಸಿರುವ ಯೋಜನೆ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಮಾನವನ ದೇಹದಲ್ಲಿ ಅತ್ಯಂತ ಉದ್ದವಾದ ಮೂಳೆ ಯಾವುದು
ವಿವರಣೆ / Explanation:
ಪ್ರಶ್ನೆ 7 / Question 71 Mark
ಕರ್ನಾಟಕ ರಾಜ್ಯ ಸರಕಾರದ 'ವಿನಯ ಸಾಮರಸ್ಯ' ಯೋಜನೆಯ ಮುಖ್ಯ ಉದ್ದೇಶ___
ವಿವರಣೆ / Explanation:
ಪ್ರಶ್ನೆ 8 / Question 81 Mark
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಯೋಜನೆಯ ಮೊದಲನೇ ಹಂತದಲ್ಲಿ ದೆಹಲಿಯ ಯಾವ ಮಾರ್ಗವನ್ನು ಅಭಿವೃದ್ಧಿಪಡಿಸಲಾಗಿದೆ ?