ಪ್ರಧಾನಿ ನರೇಂದ್ರ ಮೋದಿ ಅವರು 36ನೇ ರಾಷ್ಟ್ರೀಯ ಕ್ರೀಡಾ ಕೂಟವನ್ನು ಯಾವ ರಾಜ್ಯದಲ್ಲಿ ಉದ್ಘಾಟನೆ ಮಾಡಿದರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಯಾರು ಮುಂಬೈ ಸೆಂಟ್ರಲ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ರಾಜ್ಯಪಾಲ ಥಾವರಚಂದ ಗೆಹಲೋತ್ ಆದೇಶದ ಮೇರೆಗೆ ಡಾ.ವಿದ್ಯಾಶಂಕರ ಅವರು ___________ವಿಶ್ವವಿದ್ಯಾಲಯದ ನೂತನ ಕುಲಪತಿ ಆಗಿ ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಬುಡಕಟ್ಟು ಸಮುದಾಯಕ್ಕೆ ಸಂಭಂದಿಸಿದ ವಿಶ್ವಕೋಶವನ್ನು ಯಾವ ರಾಜ್ಯವು ಬಿಡುಗಡೆ ಮಾಡಿತು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ರೈತರ ಹಿತಾಸಕ್ತಿಯಿಂದ ಕಡಿಮೆ ಬೆಲೆಗೆ ಆಮದು ಮಾಡಿಕೊಳ್ಳುವದನ್ನು ತಡೆಗಟ್ಟುವ ನಿಟ್ಟಿನಲ್ಲಿ___________ಆಮದು ಬೆಲೆ ಮಿನಿಮಮ್ ಇಂಪೋರ್ಟ್ ಪ್ರೈಸ್ (ಎಂಐಪಿ) ಎಂಬ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಸಾಮಾನ್ಯ ಗಡಿ ನದಿಯಾದ ಕುಶಿಯಾರದಿಂದ ಯಾವ ದೇಶಗಳು ತಲಾ 153 ಕ್ಯೂಸೆಕ್ ನಷ್ಟು ನೀರು ಪಡೆಯುವ ಕುರಿತು ತಿಳಿವಳಿಕೆ ಒಪ್ಪಂದಕ್ಕೆ ಮಾಡಿಕೊಂಡಿವೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಎಲ್ಲಿ VSHORADS ಕ್ಷಿಪಣಿಯ ಪರೀಕ್ಷೆಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯು ನಡೆಸಿತು.
ವಿವರಣೆ / Explanation:
ಪ್ರಶ್ನೆ 8 / Question 81 Mark
ನಾಲ್ಕನೇ ಹುಲಿ ಸಂರಕ್ಷಿತ ಪ್ರದೇಶವನ್ನು ಸರ್ಕಾರವು ಯಾವ ರಾಜ್ಯದಲ್ಲಿ ಅಧಿಸೂಚಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತವು ಪ್ರಸ್ತುತ ಎಷ್ಟು ಹುಲಿ ಸಂರಕ್ಷಿತ ಪ್ರದೇಶಗಳನ್ನು ಹೊಂದಿದೆ?