ಡಾ.ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಅಕ್ಷರ ಕೆ.ವಿ. ಅವರು ಯಾವ ಜಿಲ್ಲೆಯವರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತೀಯ ವಾಯುಪಡೆ ಮುಖ್ಯಸ್ಥ ಯಾರು
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಭಾರತದ ರಕ್ಷಣಾ ಸಚಿವ ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಯಾವ ಗ್ರಹದಲ್ಲಿ ಸಂಶೋಧನೆ ನಡೆಸಿ ಅಲ್ಲಿರುವ ಮಾಹಿತಿಗಳನ್ನು ಸಂಗ್ರಹಿಸಿ ಭೂಮಿಗೆ ರವಾನಿಸುತ್ತಿದ್ದ ಮಂಗಳಯಾನ ಎಂಬ ಉಪಗ್ರಹವು ಇಂಧನ ಮತ್ತು ಬ್ಯಾಟರಿ ಬಂದಾಗಿರುವದರಿಂದ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಸ್ವಚ್ಛ ಭಾರತ ಸಮೀಕ್ಷೆ 2022 ರಲ್ಲಿ ಕರ್ನಾಟಕಕ್ಕೆ ಎಷ್ಟನೇ ಸ್ಥಾನ ದೊರೆತಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಕೂಡ ನಡೆಸಲಾದ ಸ್ವಚ್ಛ ಭಾರತ ಸಮೀಕ್ಷೆ 2022 ರಲ್ಲಿ ಪ್ರಥಮ ಸ್ಥಾನ ಪಡೆದುಕೊಂಡ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಸ್ವಚ್ಛ ಭಾರತ ಸಮೀಕ್ಷೆ 2022 ರಲ್ಲಿ ಹರಿಯಾಣ ರಾಜ್ಯದ_______ಜಿಲ್ಲೆಯು ಭಾರತದಲ್ಲಿಯೇ ಅತ್ಯಂತ ಸ್ವಚ್ಛ ಜಿಲ್ಲೆ ಎನಿಸಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಎಲ್ಲಾ ಸರ್ಕಾರಿ ನೌಕರರು ದೂರವಾಣಿ ಅಥವಾ ಮೊಬೈಲ್ ಫೋನ್ ಕರೆಗಳನ್ನು ಸ್ವೀಕರಿಸುವಾಗ 'ಹಲೋ' ಬದಲಿಗೆ 'ವಂದೇ ಮಾತರಂ' ಎಂದು ಹೇಳುವುದನ್ನು ಯಾವ ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
15 ಅಂಶಗಳ ಚಳಿಗಾಲದ ಕ್ರಿಯಾ ಯೋಜನೆಯು ಭಾರತದ ಯಾವ ರಾಜ್ಯದ ವಾಯು ಮಾಲಿನ್ಯವನ್ನು ಪರಿಹರಿಸುವ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ.