Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 03-11-2022
03 ನವೆಂಬರ್ 2022 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಕರ್ನಾಟಕ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ'ದ ಮೊದಲ ದಿನದ ಹೂಡಿಕೆ_______ ಕೋಟಿಗೆ ಮುಟ್ಟಿದೆ ಎಂದು ನಿರಾಣಿಯವರು ತಿಳಿಸಿದರು.
A
7 .6 ಲಕ್ಷ ಕೋಟಿ
B
6 .6 ಲಕ್ಷ ಕೋಟಿ
C
7 .7 ಲಕ್ಷ ಕೋಟಿ
D
6 .7 ಲಕ್ಷ ಕೋಟಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಯಾರು?
A
ಮಹೇಂದ್ರ ಸಿಂಗ್ ದೋಣಿ
B
ಮಹೇಲಾ ಜಯವರ್ಧನೆ
C
ಸಚಿನ್ ತೆಂಡೂಲ್ಕರ್
D
ವಿರಾಟ್ ಕೊಹ್ಲಿ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ತಮ್ಮ 23ನೇ ಇನ್ನಿಂಗ್ಸ್ನಲ್ಲಿ ________ರನ್ ಗಳಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
A
1016
B
1065
C
1056
D
1061
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಗ್ರೀನ್ಫೀಲ್ಡ್ ವಿಮಾನ ನಿಲ್ದಾಣಕ್ಕೆ "ದೋನ್ಯಿ ಪೋಲೊ ವಿಮಾನ ನಿಲ್ದಾಣ, ಇಟಾನಗರ" ಎಂದು ಹೆಸರಿಡಲು ಸಂಪುಟದ ಅನುಮೋದನೆ, ಈ ವಿಮಾನ ನಿಲ್ದಾಣವು ಯಾವ ರಾಜ್ಯದಲ್ಲಿದೆ.
A
ಮಧ್ಯಪ್ರದೇಶ
B
ಮಹಾರಾಷ್ಟ್ರ
C
ಹಿಮಾಚಲ ಪ್ರದೇಶ
D
ಅರುಣಾಚಲ ಪ್ರದೇಶ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಮಹಿಳೆಯರ ಆರ್ಥಿಕ ಕಲ್ಯಾಣಕ್ಕಾಗಿ ಇಳಾ ಭಟ್ ಅವರು ದೇಶದ ಮೊದಲ ಮಹಿಳಾ ಬ್ಯಾಂಕ್ ಕೋ ಆಪರೇಟಿವ್ ಬ್ಯಾಂಕ್ ಆಫ್ ಸೇವಾ ಅನ್ನು ಯಾವಾಗ ಸ್ಥಾಪಿಸಿದರು.
A
1973
B
1976
C
1985
D
1937
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇಳಾ ಭಟ್ ಅವರಿಗೆ___________ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ಗೌರವವಾದ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.
A
1973
B
1965
C
1985
D
1964
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಶೀಘ್ರದಲ್ಲಿ ಈಜಿಪ್ಟ್ ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಬ್ರಿಟನ್ ಪ್ರಧಾನಿ ಯಾರು?
A
ಲಿಜ್ ಟ್ರಸ್
B
ಥೆರೆಸಾ ಮೇ
C
ರಿಷಿ ಸುನಕ್
D
ಬೋರಿಸ್ ಜಾನ್ಸನ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಸುರಕ್ಷತೆಯ ವ್ಯವಸ್ಥೆಯಲ್ಲಿ ದೇಶದ 100 ಸ್ಮಾರ್ಟ್ ಸಿಟಿಗಳಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಕೇಂದ್ರ ವಸತಿ ಮತ್ತು ನಗರ ಸಚಿವಾಲಯದ ಪ್ರಶಸ್ತಿಗೆ ಯಾವ ಸಿಟಿ ಆಯ್ಕೆಯಾಗಿದೆ.
A
ಜೈಪುರ
B
ಪುಣೆ
C
ಸೂರತ್
D
ದಾವಣಗೆರೆ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಬಂದೂಕುಧಾರಿ ಗುಂಡು ಹಾರಿಸಿ ಗಾಯಗೊಂಡ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಯಾವ ದೇಶದವರಾಗಿದ್ದರೆ.
A
ಇರಾಕ್
B
ಅಫ್ಘಾನಿಸ್ತಾನ
C
ತಜಕಿಸ್ತಾನ್
D
ಪಾಕಿಸ್ತಾನ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಭಾರತದಲ್ಲಿ ಅತಿ ಹೆಚ್ಚು ಜನಸಾಂದ್ರತೆ ಹೊಂದಿರುವ ರಾಜ್ಯ ಯಾವುದು?
A
ಉತ್ತರ ಪ್ರದೇಶ
B
ಬಿಹಾರ
C
ಪಶ್ಚಿಮ್ ಬಂಗಾಳ
D
ಹರಿಯಾಣ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers