ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ನೇ ಟರ್ಮಿನಲ್ ಅನ್ನು ಯಾರು ಉದ್ಘಾಟನೆ ಮಾಡಿದರು.
ವಿವರಣೆ / Explanation:
ಪ್ರಶ್ನೆ 2 / Question 21 Mark
ಚೆನ್ನೈ-ಬೆಂಗಳೂರು- ಮೈಸೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ _____ನಿಲ್ದಾಣದಲ್ಲಿ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಅವರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು ಅದು ಎಷ್ಟು ಅಡಿ ಎತ್ತರವಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಶಿ ವಿಶ್ವನಾಥ ಹಾಗೂ ಅಯೋಧ್ಯ ರಾಮಲಲ್ಲಾ ದೈವ ಭೂಮಿಯ ವೈಭವ ಸವಿಯುವ ಅವಕಾಶಕ್ಕಾಗಿ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಯಾರು ಚಾಲನೆ ನೀಡಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
ನವೆಂಬರ್ 10 ರಂದು ಟಿ20 ವಿಶ್ವಕಪ್ 2022ರ 2ನೇ ಸೆಮಿ ಫೈನಲ್ನಲ್ಲಿ ಭಾರತ ತಂಡವು ಯಾವ ತಂಡದ ವಿರುದ್ಧ ಹೀನಾಯವಾಗಿ ಸೋತಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಟಿ20 ವಿಶ್ವಕಪ್ 2022 ರ ಫೈನಲ್ ಹಂತಕ್ಕೆ ಇಂಗ್ಲೆಂಡ್ ತಲುಪಿದ್ದು, ಫೈನಲ್ನಲ್ಲಿ ಯಾವ ತಂಡದ ಎದುರು ಆಡಲಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಬಡ್ಡಿ ರಹಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಯಾವ ದೇಶದಲ್ಲಿ ಜಾರಿಗೆ ತಂದಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಬಾಕ್ಸಿಂಗ್ ಸ್ಪರ್ಧೆಯನ್ನು ___ ರಲ್ಲಿ ಮೊದಲ ಬಾರಿಗೆ ನಡೆಸಲಾಯಿತು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಭಾರತದಲ್ಲಿ ಮೇವಿನ ಕೊರತೆಯ ಪರಿಸ್ಥಿತಿಯನ್ನು ಪರಿಹರಿಸಲು ಮೇವು ಕೇಂದ್ರಿತ FPO ಗಳನ್ನು ಯಾವಾಗ ಸ್ಥಾಪಿಸಲು ಪ್ರಸ್ತಾಪಿಸಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಎಷ್ಟು ಬೋಗಿಗಳ ಇರಲಿವೆ