ಗೂಗಲ್ ನ ಸಿಇಒ ಸುಂದರ್ ಪಿಚೈ ರವರಿಗೆ ಡಿಸೆಂಬರ್ 2 ಶುಕ್ರವಾರ ರಂದು ಕೇಂದ್ರ ಸರ್ಕಾರವು ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಕರ್ನಾಟಕ ಸರಕಾರ ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರವನ್ನು ನೀಡಿದಂತೆ _________ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೂ ಕೂಡ 15 ಲಕ್ಷ ರೂ ವನ್ನು ಪರಿಹಾರವನ್ನಾಗಿ ನೀಡಲಾಗುವದೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೇಳಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆಯನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
1000 ಪಂದ್ಯಗಳ ಸರದಾರ ಲಿಯೋನೆಲ್ ಮೆಸ್ಸಿ ಇವರು ಯಾವ ಕ್ರೀಡೆಗೆ ಸಂಭಂದಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಗೂಗಲ್ ನ ಸಿಇಒ ಸುಂದರ್ ಪಿಚೈ ರವರಿಗೆ ಡಿಸೆಂಬರ್ 2 ಶುಕ್ರವಾರ ರಂದು ಕೇಂದ್ರ ಸರ್ಕಾರವು ಯಾವ ಪ್ರಶಸ್ತಿಯನ್ನು ನೀಡಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಬೃಹತ್ ಸಜೀವ ಜ್ವಾಲಾಮುಖಿಗಳಲ್ಲಿ ಒಂದಾದ ಮೌಂಟ್ ಸೆಮೇರು ಜ್ವಾಲಾಮುಖಿಯು ಯಾವ ದೇಶದಲ್ಲಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಅಂತರರಾಷ್ಟ್ರೀಯ ಬ್ಯಾಂಕುಗಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆಯ ಅಂಗವಾಗಿ ಒಟ್ಟು ________ ಜನ ಅಂಗವಿಕಲರಿಗೆ ರಾಷ್ಟ್ರಪ್ರಶಸ್ತಿ ದೊರೆಕಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಕೆಳಗೆ ನೀಡಿರುವ ‘ಡಾಕ್ಟರ್ ಆಪ್ಕೆ ದ್ವಾರ್’ ಮೊಬೈಲ್ ಹೆಲ್ತ್ ಕ್ಲಿನಿಕ್ ಬಗ್ಗೆ ಸರಿಯಾದ ಹೇಳಿಕೆಯನ್ನು ಗುರುತಿಸಿ ಹೇಳಿಕೆ 1 : 10 ಮೊಬೈಲ್ ಹೆಲ್ತ್ ಕ್ಲಿನಿಕ್ಗಳು (MHC) ಬಿಹಾರದ ಭೋಜ್ಪುರ ಜಿಲ್ಲೆಯ ಎಲ್ಲಾ 14 ಬ್ಲಾಕ್ಗಳಾದ್ಯಂತ ಹಿಂದುಳಿದ ಜನಸಂಖ್ಯೆಗೆ ಬಾಗಿಲು-ಹಂತದ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಹೇಳಿಕೆ 2 : MHC ಗಳು ಹೆಚ್ಚುವರಿ ಮೂಲ ಸಲಕರಣೆಗಳೊಂದಿಗೆ ಸಜ್ಜುಗೊಂಡಿವೆ ಮತ್ತು ವೈದ್ಯರು, ನರ್ಸ್, ಔಷಧಿಕಾರರು ಮತ್ತು ಚಾಲಕ ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ ನಾಲ್ಕು-ವ್ಯಕ್ತಿಗಳ ತಂಡವನ್ನು ಹೊಂದಿರುತ್ತದೆ. ಹೇಳಿಕೆ 3 : ರೋಗಿಗಳಿಗೆ ಉಚಿತ ಜೆನರಿಕ್ ಔಷಧಗಳನ್ನೂ ವಿತರಿ