ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಭಾರತವು ____ಕುರಿತ ಚರ್ಚೆಗಾಗಿ ಎರಡು ಪ್ರಮುಖ ಸಭೆಗಳನ್ನು ಡಿಸೇಂಬರ್ 14 ಮತ್ತು 15 ರಂದು ನಡೆಸಲಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಕಾಂಗ್ರೆಸ್ ನಾಯಕ ಸುಖವಿಂದರ್ ಸಿಂಗ್ ಅವರು _____ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ (ಐಒಎ)ನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಆಟಗಾರ ಇಶಾನ್ ಕಿಶನ್ ಇವರು ಯಾವ ಕ್ರೀಡೆಗೆ ಸಂಭಂದಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಅಳಿವಿನಂಚಿನಲ್ಲಿರುವ __ ಜಾರ್ಖಂಡ್ನ ಕೊಡೆರ್ಮಾ ದಲ್ಲಿ ಮೊಟ್ಟ ಮೊದಲ ಬಾರಿಗೆ ಪತ್ತೆಯಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಶ್ರೇಷ್ಠ ಅಥ್ಲೆಟ್ಗಳಲ್ಲಿ ಒಬ್ಬರಾದ ಕನತ್ ಪೂವಲ್ 1965 ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದ ಅವರು ಈ ಗೌರವಕ್ಕೆ ಪಾತ್ರರಾದ ರಾಜ್ಯದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದರು. ಸರ್ಕಾರ 2018 ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು. ಇವರು ಯಾವಾಗ ನಿಧನರಾದರು.
ವಿವರಣೆ / Explanation:
ಪ್ರಶ್ನೆ 7 / Question 71 Mark
ನೈರ್ಮಲ್ಯ ಕಾರ್ಮಿಕರ ಅಭಿವೃದ್ಧಿ ಯೋಜನೆಯನ್ನು ಯಾವ ರಾಜ್ಯ ಸರಕಾರ ಪ್ರಾರಂಭಿಸಿದರು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ಸ್ ಎಮರ್ಜೆನ್ಸಿ ಫಂಡ್ (UNICEF) ದಿನವನ್ನು ಪ್ರತಿ ವರ್ಷ _____ ರಂದು ಆಚರಿಸಲಾಗುತ್ತದೆ.