ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ 82 ವರ್ಷದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯ ಕಾರಣದಿಂದ ಯಾವಾಗ ನಿಧನರಾದರು.
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತೀಯ ವಾಯುಪಡೆಯ ಪಶ್ಚಿಮ ಏರ್ ಕಮಾಂಡ್ನ ಕಮಾಂಡರ್ ಇನ್ ಚೀಫ್ ಆಗಿ ಜನೆವರಿ 01 ರಂದು ಯಾರು ಅಧಿಕಾರ ಸ್ವೀಕರಿಸಿದರು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೌಸ್ತವ್ ಚಟರ್ಜಿ 59ನೇ ರಾಷ್ಟ್ರೀಯ ಹಿರಿಯರ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಎಷ್ಟನೇ ಗ್ರಾಂಡ್ ಮಾಸ್ಟರ್ರಾಗಿ ಹೊರಹೊಮ್ಮಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತ ಸರ್ಕಾರದ ಅತ್ಯುನ್ನತ ಗೌರವವಾದ "ಭಾರತ ರತ್ನ" ಪ್ರಶಸ್ತಿಯನ್ನು ___________________ ರಂದು ಸ್ಥಾಪಿಸಲಾಯಿತು.
ವಿವರಣೆ / Explanation:
ಪ್ರಶ್ನೆ 5 / Question 51 Mark
ವಿಶ್ವಸಂಸ್ಥೆಯ 77ನೇ ಸಾಮಾನ್ಯ ಅಧಿವೇಶನ ಯಾವ ನಗರದಲ್ಲಿ ನಡೆಯಿತು?
ವಿವರಣೆ / Explanation:
ಪ್ರಶ್ನೆ 6 / Question 61 Mark
ರಕ್ಷಣಾ ಕ್ಷೇತ್ರದ ಪರಸ್ಪರ ಸಹಕಾರಕ್ಕಾಗಿ ಇತ್ತೀಚೆಗೆ ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಇವರು ಯಾವ ದೇಶಕ್ಕೆ ಭೇಟಿ ನೀಡಿ ಒಪ್ಪಂದಕ್ಕೆ ಸಹಿ ಹಾಕಿದರು
ವಿವರಣೆ / Explanation:
ಪ್ರಶ್ನೆ 7 / Question 71 Mark
ಮೃತಪಟ್ಟ ವ್ಯಕ್ತಿಗಳ ದೇಹವನ್ನು ವೈಜ್ಞಾನಿಕ ಪ್ರಕ್ರಿಯೆಗಳ ಮೂಲಕ ಗೊಬ್ಬರವನ್ನಾಗಿ ಪರಿವರ್ತಿಸುವುದನ್ನು ಹ್ಯೂಮನ್ ಕಾಂಪೋಸ್ಟಿಂಗ್ ಅಥವಾ ಹಸಿರು ಅಂತ್ಯಕ್ರಿಯೆ ಎನ್ನುತ್ತಾರೆ. ಅಮೆರಿಕದ ನ್ಯೂಯಾರ್ಕ್ ಈ ಪ್ರಕ್ರಿಯೆಗೆ ಒಪ್ಪಿಗೆ ನೀಡಿದ ಎಷ್ಟನೇ ರಾಜ್ಯವಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರತಿ ವರ್ಷ ಪ್ರವಾಸಿ ಭಾರತೀಯ ದಿವಸ್ ಅನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ (PBSA) ಸಮಾರಂಭವು ಈ ವರ್ಷ ಜನವರಿ 8 ರಿಂದ 10 ರವರೆಗೆ ಎಲ್ಲಿ ನಡೆಯಲಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಸ್ವೀಕರಿಸಿದ ನಾಗ್ಪುರದ ಸ್ಥಳವನ್ನು ಹೀಗೆಂದು ಕರೆಯುವರು