______ ಆವೃತ್ತಿಯ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಭಾರತ ಶುಭಾರಂಭ ಮಾಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಖ್ಯಾತ ವಿಜ್ಞಾನಿ, ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಮಾಜಿ ನಿರ್ದೇಶಕರಾದ 87 ವರ್ಷದ ಎ.ಡಿ ದಾಮೋದರನ್ ರವರು ಯಾವಾಗ ನಿಧನರಾದರು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಮಕರ ಸಂಕ್ರಾಂತಿ ಹಬ್ಬ ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಮಕರ ಸಂಕ್ರಾಂತಿಯು ಸೂರ್ಯನು ಮಕರ ರಾಶಿ ಅಥವಾ ಮಕರ ರಾಶಿಗೆ ಸಾಗುವ ದಿನವನ್ನು ಗುರುತಿಸುವ ಪ್ರಮುಖ ಹಬ್ಬವಾಗಿದೆ. ಬಿ) ಸೌರ ಕ್ಯಾಲೆಂಡರ್ ಪ್ರಕಾರ, ಇದು ಪ್ರತಿ ವರ್ಷ ಜನವರಿ 14 ರಂದು ಬರುತ್ತದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಕರ್ನಾಟಕದ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಸಚಿವ ಯಾರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದ 15ನೇ ರಾಷ್ಟ್ರಪತಿ ಯಾರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದ ಮೊಟ್ಟ ಮೊದಲ ಸೂಪರ್ ಕಂಪ್ಯೂಟರ್ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಉತ್ತರ ಗೋಳಾರ್ಧದಲ್ಲಿ ಅತಿ ದೀರ್ಘವಾದ ದಿನ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಕೆಳಗಿನ ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಮೆಕ್ಕೆ ಜೋಳವನ್ನು ಬೆಳೆಯಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಮೈಸೂರಿನಲ್ಲಿ ರೇಷ್ಮೆ ಕೈಗಾರಿಕೆಯನ್ನು ಯಾವಾಗ ಪ್ರಾರಂಭಿಸಲಾಯಿತು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಗೊರೂರಿನಲ್ಲಿ ನಿರ್ಮಿಸಿರುವ ಹೇಮಾವತಿ ಜಲಾಶಯ ಯಾವ ಜಿಲ್ಲೆಯಲ್ಲಿದೆ ?