"ರೈತ ಶಕ್ತಿ" ಯೋಜನೆ ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ ಎ) ಸೆಪ್ಟೆಂಬರ್ನಲ್ಲಿ "ರೈತ ಶಕ್ತಿ ಯೋಜನೆಗೆ" ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಬಿ) ರೈತ ಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ ರೂ 250 /– ಗಳಂತೆ ಗರಿಷ್ಠ ಐದು ಎಕರೆಗೆ 1250 /- ರೂ ಯೋಜನೆಯ ಮೂಲಕ ಘೋಷಣೆ ಮಾಡಲಾಗಿದೆ. ಸಿ) ಈ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ______________ಏರ್ಲೈನ್ಸ್ಗೆ ಸೇರಿದ ಎಟಿಆರ್–72 ವಿಮಾನ ಪತನವಾಗಿದ್ದು, 5 ಮಂದಿ ಭಾರತೀಯರು, ಪೈಲಟ್ ಗಳು, ಸಹಾಯಕ ಸಿಬ್ಬಂದಿಗಳು ಸೇರಿದಂತೆ ವಿಮಾನದಲ್ಲಿದ್ದ ಎಲ್ಲ 72 ಮಂದಿ ಸಾವಿಗೀಡಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಮಾನವ - ಪ್ರಾಣಿ ಸಂಘರ್ಷದ ಘಟನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಕಾರ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 4 / Question 41 Mark
2022 ರ ಅಂತ್ಯದ ವೇಳೆಯ ಜನಸಂಖ್ಯೆಯ ವರದಿಯ ಪ್ರಕಾರ ಆರು ದಶಕಗಳಲ್ಲಿ ಮೊದಲ ಬಾರಿಗೆ ಯಾವ ದೇಶದ ಜನಸಂಖ್ಯೆಯು ತೀವ್ರ ಕುಸಿತವನ್ನು ಕಂಡಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಮನುಷ್ಯನ ಹೃದಯವು __ ವ್ಯವಸ್ಥೆಯ ಒಂದು ಭಾಗವಾಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಚೀನಾ ದೇಶದ ಕರೆನ್ಸಿ ಯಾವುದು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದ ಮೊದಲ ಮಹಿಳಾ ಮಿಲಿಟರಿ ರಾಜತಾಂತ್ರಿಕರಾದವರು ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಸ್ಟ್ಯಾನ್ಲಿ ಜಲಾಶಯ ಯಾವ ನದಿಗೆ ಸಂಬಂಧಿಸಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದಲ್ಲಿ ಪೋಲಿಸ್ ಸ್ಮರಣಾರ್ಥ ದಿನ ಎಂದು ಆಚರಿಸುವ ದಿನ ಯಾವುದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತವು ಈ ಕೆಳಗಿನ ಯಾವ ರಾಷ್ಟ್ರಗಳೊಂದಿಗೆ ತನ್ನ ಜಲಗಡಿಯನ್ನು ಹಂಚಿಕೊಂಡಿದೆ ?