ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ರವರು 2023ನೇ ಸಾಲಿನ ಯಾವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತ ಸರ್ಕಾರವು ಪ್ರತೀ ವರ್ಷ ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಯಾವಾಗ ಆಚರಿಸುತ್ತದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಎ) ಭಾರತ ಸರ್ಕಾರವು ಈ ವರ್ಷದ ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ತೆಲಂಗಾಣದ ಪೋಚಂಪಲ್ಲಿಯಲ್ಲಿ ಆಚರಿಸುತ್ತಿದೆ. ಬಿ) 2021 ರಲ್ಲಿ, ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆಯು ಪೋಚಂಪಲ್ಲಿ ಗ್ರಾಮವನ್ನು ವಿಶ್ವದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮಗಳಲ್ಲಿ ಒಂದಾಗಿ ಆಯ್ಕೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಯಾವ ದಿನವನ್ನು ಅಂತಾರಾಷ್ಟ್ರೀಯ ನೃತ್ಯ ದಿನ ಎಂದು ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಜಲ ಜೀವನ್ ಮಿಷನ್ ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಇದನ್ನು ಜಲಶಕ್ತಿ ಸಚಿವಾಲಯ ಅನುಷ್ಠಾನಗೊಳಿಸುತ್ತಿದೆ. ಬಿ) ಭಾರತದ ಪ್ರತಿ ಮನೆಗೆ ಟ್ಯಾಪ್ ವಾಟರ್ ಸಂಪರ್ಕಗಳನ್ನು ಒದಗಿಸುವುದು ಮಿಷನ್ನ ಮುಖ್ಯ ಉದ್ದೇಶವಾಗಿದೆ. ಸಿ) ಈ ಮಿಷನ್ ಅನ್ನು 2019 ರಲ್ಲಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದರು. ಸಂಕೇತಗಳು:
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಆಂಧ್ರಪ್ರದೇಶದ ಕರಾವಳಿ ಪ್ರದೇಶದಲ್ಲಿ ಯಾವ ಜಾತಿಯ ಆಮೆಗಳು ತೀರಕ್ಕೆ ಕೊಚ್ಚಿಹೋಗಿವೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ಈಜಿಪ್ಟ್ ಅಧ್ಯಕ್ಷ ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಯಾವ ದಿನವನ್ನು ವಿಶ್ವ ನಾಗರಿಕ ರಕ್ಷಣಾ ದಿನ ಎಂದು ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕೆಳಗಿನವುಗಳಲ್ಲಿ ಯಾವುದು ಕೃಷ್ಣ ನದಿಯ ಉಪನದಿ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಕೇಂದ್ರ ಸರ್ಕಾರವು ಇತ್ತೀಚಿಗೆ ಪದ್ಮ ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಪ್ರಕಟಿಸಿದ್ದು, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರಿಗೆ ಯಾವ ಪ್ರಶಸ್ತಿಯನ್ನು ಘೋಷಿಸಲಾಗಿದೆ?