ಇತ್ತೀಚಿಗೆ ಕನ್ನಡದ ಯಾವ ಚಲನಚಿತ್ರ ನಟನ ಸ್ಮಾರಕವನ್ನು ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಉದ್ಬೂರು ಬಳಿಯ ಹಾಳಾಲು ಗ್ರಾಮದಲ್ಲಿ ನಿರ್ಮಿಸಲಾಗಿದೆ. ಈ ಸ್ಮಾರಕವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡಿದರು.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ನಿಧನರಾದ ಮನದೀಪ ರಾಯ್ ಅವರು _____ ನಟನಾಗಿ ಕನ್ನಡ ಚಿತ್ರರಂಗದಲ್ಲಿ ನಟಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
2023 ಜನವರಿಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯಾವ ದೇಶದ ತಂಡ ಮಹಿಳೆಯರ ಅಂಡರ್-19 ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಸರ್ಬಿಯಾದ ನೊವಾಕ್ ಜೊಕೊವಿಕ್ ಅವರು ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
2023 ಜನವರಿ 29 ರಂದು ನಡೆದ ಆಸ್ಟ್ರೇಲಿಯಾ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಾಂಪಿಯನ್ ಆದವರು ಯಾರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1) ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಆಕರ್ಷಕ ಉದ್ಯಾನವನವನ್ನು ಇಲ್ಲಿಯವರೆಗೂ ಮೊಘಲ್ ಗಾರ್ಡನ್ಸ್ ಎನ್ನುವ ಹೆಸರನಿಂದ ಕರೆಯಲಾಗುತ್ತಿತ್ತು. ಈ ಉದ್ಯಾನವನವನ್ನು ಈಗ "ಅಮೃತ್ ಉದ್ಯಾನ" ಎಂದು ಕರೆಯಲಾಗುತ್ತದೆ. 2) "ಆಜಾದಿ ಕಾ ಅಮೃತ್ ಮಹೋತ್ಸವ" ಅಭಿಯಾನದ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಹೆಸರನ್ನು ನೀಡಿದ್ದಾರೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 7 / Question 71 Mark
2023 ಜ.28 ರಂದು ನಡೆದ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ ಅರೇನಾ ಸಬಲೆಂಕಾ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಪಡೆದುಕೊಂಡರು. ಇವರು ಯಾವ ದೇಶದವರು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತ ದೇಶದಲ್ಲಿ ಪ್ರತಿ ವರ್ಷ ರಾಷ್ಟ್ರೀಯ ಕುಷ್ಠರೋಗ ವಿರೋಧಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಇಂಟರ್ನ್ಯಾಷನಲ್ ಬ್ಲೂ ಫ್ಲ್ಯಾಗ್ ಟ್ಯಾಗ್ ಅನ್ನು ಸ್ವಚ್ಛ ಮತ್ತು ಪರಿಸರ ಸ್ನೇಹಿ ಬೀಚ್ಗಳಿಗೆ ನೀಡಲಾಗುತ್ತದೆ ಬಿ) ಇದು ಸಮುದ್ರದ ಆಳದ ಕುರಿತು ಅಧ್ಯಯನ ಮಾಡುತ್ತದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 10 / Question 101 Mark
ರಬ್ಬರ್ ಉತ್ಪಾದನೆಯಲ್ಲಿ ಭಾರತದ ಯಾವ ರಾಜ್ಯ ಮುಂಚೂಣಿಯಲ್ಲಿದೆ?