ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ . ಎ) ತುಮಕೂರಿನ ಗುಬ್ಬಿ ತಾಲೂಕಿನ ಬಿದಾರೇಹಳ್ಳ ಕಾವಲ್ ನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ (ಎಚ್ಎಎಲ್) ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿಯವರು ಫೆ.6 ರಂದು ಉದ್ಘಾಟಿಸಿದರು. ಬಿ) ಎಚ್ಎಎಲ್ ಘಟಕವು ಆರಂಭದಲ್ಲಿ ವರ್ಷಕ್ಕೆ 30 ಹೆಲಿಕಾಪ್ಟರ್ ತಯಾರಿಸುವ ಗುರಿ ಹೊಂದಿದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತದ ಮೇಲೆ 1999 ರಲ್ಲಿ ಕಾರ್ಗಿಲ್ ಯುದ್ಧವನ್ನು ಆರಂಭಿಸಿದ ಕಾರ್ಗಿಲ್ ಯುದ್ಧದ ವಾಸ್ತುಶಿಲ್ಪಿ ಯಾರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಂ ರವರು ಪ್ರಸಿದ್ದ _____ಆಗಿದ್ದರು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಸೌರಮಂಡಲದ ಅತಿದೊಡ್ಡ ಗ್ರಹ ಯಾವುದು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಅವರು ಫೆ.05 ರಂದು ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಯಾವ ದೇಶದ ಅದ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1) ವಾಷಿಂಗ್ಟನ್ ನಲ್ಲಿರುವ ಕಾರ್ನೆಗೀ ಇನ್ ಸ್ಟಿಟ್ಯೂಷನ್ ಫಾರ್ ಸೈನ್ಸ್ ನ ಖಗೋಳ ಶಾಸ್ತ್ರಜ್ಞ ಸ್ಕಾಟ್ ಶೆಫರ್ಡ್ ನಡೆಸಿದ ಅಧ್ಯಯನದಲ್ಲಿ12 ಹೊಸ ಉಪಗ್ರಹಗಳು ಪತ್ತೆಯಾಗಿವೆ. 2) ಶನಿಗ್ರಹದ ಸುತ್ತಲೂ ಇನ್ನೂ12 ಹೊಸ ಉಪಗ್ರಹಗಳು ಪ್ರದಕ್ಷಿಣೆ ಹಾಕುತ್ತಿರುವುದನ್ನು ಪತ್ತೆಯಾಗಿದೆ. 3) ಪ್ರಸ್ತುತ ಗುರು ಗ್ರಹದ ಸುತ್ತಲೂ ಇರುವ ಉಪಗ್ರಹಗಳ ಸಂಖ್ಯೆ 91 ಆಗಿದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಈ ಕೆಳಗಿನ ಯಾವ ದ್ವೀಪಕ್ಕೆ ‘ಪರಮವೀರ ಚಕ್ರ’ ಪ್ರಶಸ್ತಿ ಪಡೆದ 21 ಸಾಧಕರ ಹೆಸರನ್ನು ಇಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
2023ನೇ ಸಾಲಿನ ದೇಶದ ನಂಬರ್ 01 ಪೊಲೀಸ್ ಪ್ರಶಸ್ತಿ ಪಡೆದ ‘ಅಸ್ಕಾ ಪೊಲೀಸ್ ಠಾಣೆ’ ಯಾವ ರಾಜ್ಯದಲ್ಲಿದೆ?